5:00 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಕುಂಜತ್ತಬೈಲ್: ನೂತನ ಆರೋಗ್ಯ ಸೇವೆ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

20/02/2023, 00:38

ಸುರತ್ಕಲ್(reporterkarnataka.com):
ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕುಂಜತ್ತಬೈಲ್ 13ನೇ ಉತ್ತರ ವಾರ್ಡ್ ನಲ್ಲಿ ‘ನಮ್ಮ ಕ್ಲಿನಿಕ್’ ನೂತನ ಆರೋಗ್ಯ ಸೇವೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರ ದೂರ ಇರುವ ಕಡೆ ನಮ್ಮ ಕ್ಲಿನಿಕ್ ಎಲ್ಲಾ ಸೌಲಭ್ಯ ಒದಗಿಸುವಲ್ಲಿ ಶಕ್ತವಾಗಿದೆ.


ಮಕ್ಕಳಿಂದ ಹಿರಿಯವರೆಗೆ ಅಗತ್ಯ ಹಾಗೂ ತುರ್ತು ಚಿಕಿತ್ಸೆ ನೀಡಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ದಿನವಿಡೀ ವೈದ್ಯರು ಲಭ್ಯರಿರುತ್ತಾರೆ. ಸಾಮಾನ್ಯ ಜನರು ಆರೋಗ್ಯ. ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರಕಾರ ಈ ಯೋಜನೆ ಜಾರಿಗೆ ತಂದಿದೆ ಎಂದರು.

ಡಾ.ದೃತಿ ಪ್ರಾಸ್ತಾವಿಕ ಮಾತುಗಳನ್ನಾಡಿ ಕ್ಲಿನಿಕ್ ನಲ್ಲಿ ಸಿಗುವ ಸೌಲಭ್ಯದ ಮಾಹಿತಿ ನೀಡಿದರು.

ಸ್ಥಳೀಯ ಮನಪಾ ಸದಸ್ಯರಾದ ಶರತ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವ ಡಾ.ಕಿಶೋರ್ ಕುಮಾರ್,ಆರ್ ಸಿ ಎಚ್ ಅಧಿಕಾರಿ ಡಾ.ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ಆಡಳಿತ ವೈದ್ಯಾಧಿಕಾರಿ ಡಾ.ಚೈತ್ರ ಎ.ಸಿ,ನಮ್ಮ ಕ್ಲಿನಿಕ್ ನ ಡಾ.ಧೃತಿ , ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು