2:17 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ದೇಶದ 14 ರಾಜ್ಯಗಳು ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಲಿವೆಯೇ?: ಏನು ಹೇಳುತ್ತಿದೆ ಈ ವರದಿ?

20/02/2023, 23:06

ಸಾಂದರ್ಭಿಕ ಚಿತ್ರ
ಹೊಸದಿಲ್ಲಿ(reporterkarnataka.com):: ದೇಶದಲ್ಲಿ ಅಧಿಕ ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ ಎಂದು ವರದಿಯೊಂದು ಎಚ್ಚರಿಕೆ ನೀಡಿದೆ.

ಹಾಗೆಂತ ಇದು ನಮ್ಮ ದೇಶದಲ್ಲಿ ಸಿದ್ಧಪಡಿಸಿದ ವರದಿಯಲ್ಲ. ಬದಲಿಗೆ ಆಸ್ಟ್ರೇಲಿಯಾ ದೇಶದ ವರದಿಯೊಂದು ಇದನ್ನು ತಿಳಿಸಿದೆ.
ಪ್ರಾಕೃತಿಕ ವಿಕೋಪಗಳಿಗೆ ಜಗತ್ತಿನ 100 ದೇಶಗಳಲ್ಲಿ ಕೋಟ್ಯಂತರ ಜನರ ಜೀವನ ಅಪಾಯಕ್ಕೆ ಸಿಲುಕಲಿದೆ ಎಂದು ವರದಿಯಲ್ಲಿ ತಿಳಿಸಿದೆ
ಹವಾಮಾನ ವೈಪರಿತ್ಯದಿಂದ ಪ್ರಾಕೃತಿಕ ವಿಕೋಪದ ಭೀತಿ ಎದುರಿಸುತ್ತಿರುವ ಭಾರತದ 14 ರಾಜ್ಯಗಳಲ್ಲಿ ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಗುಜರಾತ್, ಪಂಜಾಬ್, ಕೇರಳ, ಮಧ್ಯಪ್ರದೇಶ, ಪಶ್ವಿಮ ಬಂಗಾಳ, ಹರಿಯಾಣ, ಆಂಧ್ರಪ್ರದೇಶ ಸೇರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು