11:09 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಶ್ಲಾಘ್ಯದಲ್ಲಿ ಬ್ಯಾಂಕ್ ಹಾಗೂ ಸರಕಾರಿ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ: ಇಂದೇ ನಿಮ್ಮ ಹೆಸರು ನೋಂದಾಯಿಸಿ

21/02/2023, 15:47

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಬ್ಯಾಂಕ್ ಹಾಗೂ ಸರಕಾರಿ ವಿವಿಧ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ ನೀಡಲಾಗುವುದು.

*ಆನ್‌ಲೈನ್ ತರಬೇತಿ ವೈಶಿಷ್ಟ್ಯಗಳು*

*120 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು
* ಅಧ್ಯಯನ ಸಾಮಗ್ರಿ (ಸಾಫ್ಟ್ ಕಾಪಿ)
*15 ವಿಷಯವಾರು ಪರೀಕ್ಷೆಗಳು ಮತ್ತು 15 ಅಣಕು ಪರೀಕ್ಷೆಗಳು.
*ಪ್ರಚಲಿತ ವಿದ್ಯಮಾನಗಳು ಮತ್ತು ಸಾಮಾನ್ಯ ಜ್ಞಾನಕ್ಕಾಗಿ ಅಧ್ಯಯನ ಸಾಮಗ್ರಿಯ ಸಾಫ್ಟ್ ಕಾಪಿ.
*ಶುಲ್ಕ ರೂ 2,000/-

ನೋಂದಣಿಗಾಗಿ www.shlaghya.in ಗೆ ಭೇಟಿ ನೀಡಿ

ಕರೆ: 7349327494
ಶ್ಲಾಘ್ಯ ತರಬೇತಿ ಸಂಸ್ಥೆ
ಕೆಎಸ್‌ಎಸ್‌ಎಂ ಕಾಂಪ್ಲೆಕ್ಸ್, ಬ್ಯಾಂಕ್ ಆಫ್ ಬರೋಡಾ ಪಕ್ಕ, ವಿಮಾನ ನಿಲ್ದಾಣ ರಸ್ತೆ, ಬೊಂದೇಲ್, ಮಂಗಳೂರು 8.

ಇತ್ತೀಚಿನ ಸುದ್ದಿ

ಜಾಹೀರಾತು