10:33 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ

22/02/2023, 09:22

ಸುರತ್ಕಲ್(reporterkarnataka.com):
ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ‌ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ‌ ಜರುಗಿತು.

ಪಂದ್ಯಾಕೂಟವನ್ನು ಪಕ್ಷದ ಹಿರಿಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಮಹಾಶಕ್ತಿ ಕೇಂದ್ರದ ಮುಖಂಡರ ಸಮರ್ಥ ಮುಂದಾಳತ್ವದಲ್ಲಿ ಇಂಟರ್ ಶಕ್ತಿ ಕೇಂದ್ರ ಮಟ್ಟದ 48 ವಾಲಿಬಾಲ್ ತಂಡಗಳು‌ ಬಿರುಸಿನ ಸ್ಪರ್ಧೆಯನ್ನು ನೀಡಿದವು.


ನಾರಳಪದವಿನ ಆಳ್ವಾಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾಟಗಳು ಭಾಜಪಾ‌ ಕಾರ್ಯಕರ್ತರಲ್ಲಿ‌ ಕ್ರೀಡಾಸ್ಫೂರ್ತಿಯನ್ನು ತುಂಬಿದವು. ಭಾರತೀಯ ಜನತಾ ಪಾರ್ಟಿಯ ಹಿರಿಯರು, ಬೂತ್ ಅದ್ಯಕ್ಷರು, ಕಾರ್ಯದರ್ಶಿ,ಶಕ್ತಿ ಕೇಂದ್ರ ಪ್ರಮುಖ್, ಸಹ ಪ್ರಮುಖ್, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿ ಗಳನ್ನು ಗೌರವಿಸಲಾಯಿತು.
ಉತ್ತರ ಮಂಡಲ‌ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಕಸ್ತೂರಿ ಪಂಜ, ಪಕ್ಷದ ವಿವಿಧ ಮೋರ್ಚಾಗಳ ಮುಖಂಡರು, ಗಣ್ಯರು, ಕಾರ್ಯಕರ್ತರು, ನಾಗರಿಕರು ‌ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು