5:45 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ

22/02/2023, 09:22

ಸುರತ್ಕಲ್(reporterkarnataka.com):
ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ‌ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ‌ ಜರುಗಿತು.

ಪಂದ್ಯಾಕೂಟವನ್ನು ಪಕ್ಷದ ಹಿರಿಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಮಹಾಶಕ್ತಿ ಕೇಂದ್ರದ ಮುಖಂಡರ ಸಮರ್ಥ ಮುಂದಾಳತ್ವದಲ್ಲಿ ಇಂಟರ್ ಶಕ್ತಿ ಕೇಂದ್ರ ಮಟ್ಟದ 48 ವಾಲಿಬಾಲ್ ತಂಡಗಳು‌ ಬಿರುಸಿನ ಸ್ಪರ್ಧೆಯನ್ನು ನೀಡಿದವು.


ನಾರಳಪದವಿನ ಆಳ್ವಾಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾಟಗಳು ಭಾಜಪಾ‌ ಕಾರ್ಯಕರ್ತರಲ್ಲಿ‌ ಕ್ರೀಡಾಸ್ಫೂರ್ತಿಯನ್ನು ತುಂಬಿದವು. ಭಾರತೀಯ ಜನತಾ ಪಾರ್ಟಿಯ ಹಿರಿಯರು, ಬೂತ್ ಅದ್ಯಕ್ಷರು, ಕಾರ್ಯದರ್ಶಿ,ಶಕ್ತಿ ಕೇಂದ್ರ ಪ್ರಮುಖ್, ಸಹ ಪ್ರಮುಖ್, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿ ಗಳನ್ನು ಗೌರವಿಸಲಾಯಿತು.
ಉತ್ತರ ಮಂಡಲ‌ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಕಸ್ತೂರಿ ಪಂಜ, ಪಕ್ಷದ ವಿವಿಧ ಮೋರ್ಚಾಗಳ ಮುಖಂಡರು, ಗಣ್ಯರು, ಕಾರ್ಯಕರ್ತರು, ನಾಗರಿಕರು ‌ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು