9:49 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ

22/02/2023, 09:22

ಸುರತ್ಕಲ್(reporterkarnataka.com):
ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ‌ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ‌ ಜರುಗಿತು.

ಪಂದ್ಯಾಕೂಟವನ್ನು ಪಕ್ಷದ ಹಿರಿಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಮಹಾಶಕ್ತಿ ಕೇಂದ್ರದ ಮುಖಂಡರ ಸಮರ್ಥ ಮುಂದಾಳತ್ವದಲ್ಲಿ ಇಂಟರ್ ಶಕ್ತಿ ಕೇಂದ್ರ ಮಟ್ಟದ 48 ವಾಲಿಬಾಲ್ ತಂಡಗಳು‌ ಬಿರುಸಿನ ಸ್ಪರ್ಧೆಯನ್ನು ನೀಡಿದವು.


ನಾರಳಪದವಿನ ಆಳ್ವಾಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾಟಗಳು ಭಾಜಪಾ‌ ಕಾರ್ಯಕರ್ತರಲ್ಲಿ‌ ಕ್ರೀಡಾಸ್ಫೂರ್ತಿಯನ್ನು ತುಂಬಿದವು. ಭಾರತೀಯ ಜನತಾ ಪಾರ್ಟಿಯ ಹಿರಿಯರು, ಬೂತ್ ಅದ್ಯಕ್ಷರು, ಕಾರ್ಯದರ್ಶಿ,ಶಕ್ತಿ ಕೇಂದ್ರ ಪ್ರಮುಖ್, ಸಹ ಪ್ರಮುಖ್, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿ ಗಳನ್ನು ಗೌರವಿಸಲಾಯಿತು.
ಉತ್ತರ ಮಂಡಲ‌ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಕಸ್ತೂರಿ ಪಂಜ, ಪಕ್ಷದ ವಿವಿಧ ಮೋರ್ಚಾಗಳ ಮುಖಂಡರು, ಗಣ್ಯರು, ಕಾರ್ಯಕರ್ತರು, ನಾಗರಿಕರು ‌ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು