1:51 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ಜಾಗೃತಿ ಅಭಿಯಾನ: ಬೀದಿ ನಾಟಕ ಪ್ರದರ್ಶನ

23/02/2023, 13:11

ಮಂಡ್ಯ(reporterkarnataka.com): ರಾಷ್ಟ್ರೀಯ ಫ್ಲೋರೋಸಿಸ್ ತ ಡೆ ಹಾಗೂ ನಿಯಂತ್ರಣ ಕುರಿತು ಕಾರ್ಯಕ್ರಮವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಆದಿಚುಂಚನಗಿರಿಯಲ್ಲಿ ರಾಜರಂಜಿನಿ ಕಲಾತಂಡದಿಂದ ಪೂರೈಸಿಸ್ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮವನ್ನು ಡಾ. ರಘು ಉದ್ಘಾಟಿಸಿದರು. ಹಿರಿಯ ಆರೋಗ್ಯನಿರೀಕ್ಷಣಾಧಿಕಾರಿಗಳಾದ ಈಶ್ವರ್ ಕಿರಿಯ ಆರೋಗ್ಯ ನಿರೀಕ್ಷಾಧಿಕಾರಿಗಳಾದ ಹುಚ್ಚೇಗೌಡ ಹಾಗೂಆರೋಗ್ಯ ಸುರಕ್ಷಾಧಿಕಾರಿಗಳು ಕಲಾವತಿಯವರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತೆಯವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು