4:09 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಪೊಲೀಸ್ ದಾಳಿ: ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ; 6 ಮಂದಿ ಬಂಧನ

23/02/2023, 17:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

nfo.reporterkarnataka@gmail.ಕಾಂ

ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು 6 ಮಂದಿಯನ್ನು ಬಂಧಿಸಿದ್ದಾರೆ.
ಬಾಳೆಹೊನ್ನೂರು ,ಬಾಳೂರು, ಕಳಸ ಹಾಗೂ ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ.

ಪರವಾನಿಗೆ ರಹಿತ 41 , ಪರವಾನಿಗೆ ಸಹಿತ 10 ಬಂದೂಕು, ಎರಡು ರಿವಾಲ್ವರ್,22 ರೈಫಲ್ ಗುಂಡು,40 ಬುಕ್ ಶಾಟ್ ಗುಂಡು, ಬಂದೂಕು ನಳಿಕೆ, ಕಾರ್ಟ್ರೆಜ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ ನೇತ್ರಕುಂಡ ಎಸ್ಟೇಟಿನ ಸದಾಶಿವಾಚಾರ್, ಬಾಳೂರಿನ ಸುಧಾಕರ್ ಆಚಾರಿ , ಬಾಳೆಹೊನ್ನೂರಿನ ರಾಮಚಂದ್ರ ಆಚಾರಿ, ಮಾವಿನಕೆರೆಯ ಸುಂದರ, ಗಂಗಾಧರ, ಆಡುವಳ್ಳಿಯ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು