10:32 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು