2:15 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು