11:20 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಸಾಹಿತ್ಯ ಸೇವೆ: ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ

23/02/2023, 22:42

ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ಫೆ. 26ರಂದು ನಡೆಯಲಿರುವ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗೋಡಿನ ನೆಲ್ಲಿಕಟ್ಟೆ ಚೂರಿಪ್ಪಳ್ಳದ ಪ್ರಕೃತಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಆಗಿರುವ
ಡಾ ವಾಣಿಶ್ರೀ ಕಾಸರಗೋಡು ಅವರನ್ನು ರಾಜ್ಯ ಮಟ್ಟದ ಕಾವ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಹಲವಾರು ಸಾಧಕರನ್ನು ಗುರುತಿಸಿ ಗೌರವ ಸನ್ಮಾನ ಮಾಡಲಾಗುವುದು ಎಂದು ಕಾರ್ಯಕ್ರಮದ ಆಯೋಜಕರಾದ ಮಧು ನಾಯ್ಕ ಲಂಬಾಣಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಸಂಸ್ಥೆಯು ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ಅಭಿನಂದಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು