8:36 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆಶಿಲಾನ್ಯಾಸ

24/02/2023, 21:10

ಮಂಗಳೂರು(reporterkarnataka.com): ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್‍‌ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಬೆಂಬಲ, ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಪಾಲಿಕೆಯ ಎಲ್ಲ ಅಭಿವೃದ್ಧಿ ಯೋಜನೆಗಳಿಗೂ ಶಾಸಕರು ಸಕ್ರಿಯವಾಗಿ ಬೆಂಬಲ ನೀಡುತ್ತಿದ್ದು, ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ನಂದಾದೀಪ ಮಹಿಳಾ ಮಂಡಳಿಯ ಅಧ್ಯಕ್ಷರಾದ ತೇಜಸ್ವಿನಿ , ಮುಖಂಡರಾದ ಕಿರಣ್ ರೈ, ಯಶೋಧರ ಚೌಟ, ಮನೋಹರ್.ಕೆ, ಜಯ ಶೆಟ್ಟಿ, ವಿಜಯನ್, ರೇಖಾ ಶೆಟ್ಟಿ, ಸುಜಾತ ಕೊಟ್ಟಾರಿ, ಸುಕೇಶ್, ಪ್ರವೀಣ್ ಎಕ್ಕೂರು, ರವಿ ಎಕ್ಕೂರು, ಸುನಿತಾ ಶೆಟ್ಟಿ, ಹೇಮಲತಾ, ಚಿತ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು