4:15 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು