1:27 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು