3:35 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮಂಗಳೂರು ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಮಾರ್ಚ್ 6ರಿಂದ ಬೋಧನಾ ತರಗತಿ ಆರಂಭ

26/02/2023, 13:42

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ
ಶೈಕ್ಷಣಿಕ ವರ್ಷ ಬೋಧನಾ ತರಗತಿಗಳು ಮಾರ್ಚ್
6ರಿಂದ ಆರಂಭವಾಗಲಿದೆ.

*ಆನ್‌ಲೈನ್ ತರಬೇತಿ ವೈಶಿಷ್ಟ್ಯಗಳು*

*60 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು
* ಅಧ್ಯಯನ ಸಾಮಗ್ರಿ (ಸಾಫ್ಟ್ ಕಾಪಿ)
*10 ವಿಷಯವಾರು ಪರೀಕ್ಷೆಗಳು ಮತ್ತು 15 ಅಣಕು ಪರೀಕ್ಷೆಗಳು.
*ಪ್ರಚಲಿತ ವಿದ್ಯಮಾನಗಳು ಮತ್ತು ಸಾಮಾನ್ಯ ಜ್ಞಾನಕ್ಕಾಗಿ ಅಧ್ಯಯನ ಸಾಮಗ್ರಿಯ ಸಾಫ್ಟ್ ಕಾಪಿ.
*ಶುಲ್ಕ ರೂ 1,500/-
ನೋಂದಣಿಗಾಗಿ www.shlaghya.inಗೆ ಭೇಟಿ ನೀಡಿ
ಕರೆ: 7349327494

ಶ್ಲಾಘ್ಯ ತರಬೇತಿ ಸಂಸ್ಥೆ, ಕೆಎಸ್‌ಎಸ್‌ಎಂ ಕಾಂಪ್ಲೆಕ್ಸ್, ಬ್ಯಾಂಕ್ ಆಫ್ ಬರೋಡಾ ಸಮೀಪ, ವಿಮಾನ ನಿಲ್ದಾಣ ರಸ್ತೆ, ಬೊಂದೇಲ್, ಮಂಗಳೂರು 8.

ಇತ್ತೀಚಿನ ಸುದ್ದಿ

ಜಾಹೀರಾತು