12:57 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಮಾಜದ ಸತ್ಕಾರ್ಯದಲ್ಲಿ ಭಾಗಿಯಾಗಿ ಭಗವಂತನ ಸೇವೆ ಮಾಡುವುದು ನಮ್ಮಗಳ ಕರ್ತವ್ಯ: ಆದಿಚುಂಚನಗಿರಿ ಸ್ವಾಮೀಜಿ

26/02/2023, 14:09

ಮಂಡ್ಯ(reporterkarnataka.com): ಸಮಾಜದ ಮನುಷ್ಯ ಸಮಾಜದ ಕಾಯಕದಲ್ಲಿ ಬದುಕಿನ ಆತ್ಮ ಶುದ್ಧಿಯೊಂದಿಗೆ ಭಗವಂತನ ಮಾಡುವುದು ಸೇವೆ ಮಾಡುವುದು ನಮ್ಮಗಳ ಕರ್ತವ್ಯವೆಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಂದನಾಥ ಮಹಾಸ್ವಾಮೀಜಿಗಳು ಹೇಳಿದರು.

ಅವರು ನಾಗಮಂಗಲ ತಾಲೂಕಿನ ಪಾಲಗ್ರಹಾರ ಗ್ರಾಮದಲ್ಲಿ ಶ್ರೀ ನಾಚಾರಮ್ಮ ಬೃಂದಾವನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪಾಲಗ್ರಹಾರದ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪುರಾಣ ಪ್ರಸಿದ್ಧ ಶ್ರೀ ನಾಚರಮ್ಮ ಬೃಂದಾವನ ನೂತನ ದೇವಸ್ಥಾನ ಇತಿಹಾಸ ಹೊಂದಿರುವ ಗ್ರಾಮದ ದೇವರು ಹಾಗೂ ಹಿರಿಯರು ತೋರಿಸಿದ ಹಾದಿಯು ನಮ್ಮಗಳಿಗೆ ಇಂದು ಸ್ಪೂರ್ತಿದಾಯಕವಾಗಿ ಸಮಾಜದ ಬೆಳಕಿಗೆ ನೆಲೆಯಾಗಿ ನಿಂತಿರುವುದು ಹಾಗೂ ಗ್ರಾಮದ ಇತಿಹಾಸದ ಪ್ರೇರಣಶಕ್ತಿಗಳು ಸಾಕ್ಷಿ ಬೂತವಾಗಿವೆ.
ನಮಗೆ ಸ್ಪೂರ್ತಿಯ ಅ ಲೆಯಾಗಿ ಯಾಗಿ ಹಿರಿಯರ ಆದರ್ಶದ ಬದುಕಿನಲ್ಲಿ ಆತ್ಮ ಶುದ್ಧಿಯೊಂದಿಗೆ ಬದುಕುವುದು ನಮ್ಮೆಲ್ಲರ ಕರ್ತವ್ಯವೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮುನ್ನ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿರವರು ದೇವರ ಕೈಕಾರ್ಯಗಳೊಂದಿಗೆ ಕಳಸ ಪ್ರತಿಷ್ಠಾಪನೆ ಮಾಡಿ ಲೋಕಾರ್ಪಣೆ ಮಾಡಿದರು. ಗ್ರಾಮಸ್ಥರು ಪೂರ್ಣ ಕುಂಭ ಕಳಸದ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಪೂಜ್ಯರು ನಾಚರಮ್ಮ ಬೃಂದಾವನ ದೇವಾಲಯ ಹಾಗೂ ಗ್ರಾಮದೇವತೆ ಪಾಲುಕೇರಮ್ಮ ಮತ್ತು ರಾಮದೇವರಿಗೆ ಪೂಜೆ ಸಲ್ಲಿಸಿದರು.
ಸಮಾರಂಭದಲ್ಲಿ ಗ್ರಾಮದ ಅನೇಕ ಮುಖಂಡರು ಭಕ್ತರು ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು