1:51 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸಮಾಜದ ಸತ್ಕಾರ್ಯದಲ್ಲಿ ಭಾಗಿಯಾಗಿ ಭಗವಂತನ ಸೇವೆ ಮಾಡುವುದು ನಮ್ಮಗಳ ಕರ್ತವ್ಯ: ಆದಿಚುಂಚನಗಿರಿ ಸ್ವಾಮೀಜಿ

26/02/2023, 14:09

ಮಂಡ್ಯ(reporterkarnataka.com): ಸಮಾಜದ ಮನುಷ್ಯ ಸಮಾಜದ ಕಾಯಕದಲ್ಲಿ ಬದುಕಿನ ಆತ್ಮ ಶುದ್ಧಿಯೊಂದಿಗೆ ಭಗವಂತನ ಮಾಡುವುದು ಸೇವೆ ಮಾಡುವುದು ನಮ್ಮಗಳ ಕರ್ತವ್ಯವೆಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಂದನಾಥ ಮಹಾಸ್ವಾಮೀಜಿಗಳು ಹೇಳಿದರು.

ಅವರು ನಾಗಮಂಗಲ ತಾಲೂಕಿನ ಪಾಲಗ್ರಹಾರ ಗ್ರಾಮದಲ್ಲಿ ಶ್ರೀ ನಾಚಾರಮ್ಮ ಬೃಂದಾವನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪಾಲಗ್ರಹಾರದ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪುರಾಣ ಪ್ರಸಿದ್ಧ ಶ್ರೀ ನಾಚರಮ್ಮ ಬೃಂದಾವನ ನೂತನ ದೇವಸ್ಥಾನ ಇತಿಹಾಸ ಹೊಂದಿರುವ ಗ್ರಾಮದ ದೇವರು ಹಾಗೂ ಹಿರಿಯರು ತೋರಿಸಿದ ಹಾದಿಯು ನಮ್ಮಗಳಿಗೆ ಇಂದು ಸ್ಪೂರ್ತಿದಾಯಕವಾಗಿ ಸಮಾಜದ ಬೆಳಕಿಗೆ ನೆಲೆಯಾಗಿ ನಿಂತಿರುವುದು ಹಾಗೂ ಗ್ರಾಮದ ಇತಿಹಾಸದ ಪ್ರೇರಣಶಕ್ತಿಗಳು ಸಾಕ್ಷಿ ಬೂತವಾಗಿವೆ.
ನಮಗೆ ಸ್ಪೂರ್ತಿಯ ಅ ಲೆಯಾಗಿ ಯಾಗಿ ಹಿರಿಯರ ಆದರ್ಶದ ಬದುಕಿನಲ್ಲಿ ಆತ್ಮ ಶುದ್ಧಿಯೊಂದಿಗೆ ಬದುಕುವುದು ನಮ್ಮೆಲ್ಲರ ಕರ್ತವ್ಯವೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮುನ್ನ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿರವರು ದೇವರ ಕೈಕಾರ್ಯಗಳೊಂದಿಗೆ ಕಳಸ ಪ್ರತಿಷ್ಠಾಪನೆ ಮಾಡಿ ಲೋಕಾರ್ಪಣೆ ಮಾಡಿದರು. ಗ್ರಾಮಸ್ಥರು ಪೂರ್ಣ ಕುಂಭ ಕಳಸದ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಪೂಜ್ಯರು ನಾಚರಮ್ಮ ಬೃಂದಾವನ ದೇವಾಲಯ ಹಾಗೂ ಗ್ರಾಮದೇವತೆ ಪಾಲುಕೇರಮ್ಮ ಮತ್ತು ರಾಮದೇವರಿಗೆ ಪೂಜೆ ಸಲ್ಲಿಸಿದರು.
ಸಮಾರಂಭದಲ್ಲಿ ಗ್ರಾಮದ ಅನೇಕ ಮುಖಂಡರು ಭಕ್ತರು ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು