11:06 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಬಂಧನಕ್ಕೆ ಹೆಚ್ಚಿನ ಸಿಬಿಐ ಅಧಿಕಾರಿಗಳ ವಿರೋಧ ಇತ್ತು: ಕೇಜ್ರಿವಾಲ್

27/02/2023, 13:35

ಮೃದುಲಾ ನಾಯರ್ ಹೊಸದಿಲ್ಲಿ

info.reporterkarnataka@gmail.com

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧಿಸಿದ್ದಾರೆ. ಆದರೆ ಮನೀಶ್ ಬಂಧನಕ್ಕೆ ರಾಜಕೀಯ ಒತ್ತಡ ಎಷ್ಟಿತ್ತೆಂದರೆ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.

ಸೋಮವಾರ ದೆಹಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಮನೀಶ್ ಬಂಧನಕ್ಕೆ ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧಿಸಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಅವರೆಲ್ಲರಿಗೂ ಅವರ ಬಗ್ಗೆ ಅಪಾರ ಗೌರವವಿದೆ ಮತ್ತು ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಆದರೆ ಮನೀಶ್ ಅವರನ್ನು ಬಂಧಿಸುವ ರಾಜಕೀಯ ಒತ್ತಡ ಎಷ್ಟಿತ್ತೆಂದರೆ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು