3:41 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಲಿಂಗಸುಗೂರು ಪುರಸಭೆ ಆಡಳಿತದ ನಿರ್ಲಕ್ಷ್ಯ: 7 ತಿಂಗಳು ಕಳೆದರೂ ವಿದ್ಯಾರ್ಥಿನಿಯರಿಗೆ ಮಂಜೂರಾಗದ ವ್ಯಾಸಂಗ ವೇತನ

11/07/2021, 08:44

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೋವಿಡ್ ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದು, ಪೋಷಕರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಒಂದೇ ಸಲ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿವೆ. ಆದರೆ ಲಿಂಗಸಗೂರು ಪುರಸಭೆಯ ಎಸ್ ಸಿಪಿ- ಟಿಎಸ್ ಪಿ ಯೋಜನೆಯಡಿ ನೀಡಬೇಕಾಗಿದ್ದ ವಿದ್ಯಾರ್ಥಿ ವೇತನವನ್ನು ಇನ್ನೂ ಪಾವತಿಸದೆ ನಿರ್ಲಕ್ಷ್ಯ ವಹಿಸಿದೆ.

2021ರ ಜನವರಿ 15ರಂದು 2020- 21ನೇ ಸಾಲಿನ ಅನುದಾನದಲ್ಲಿ ವಿವಿಧ ಹಂತದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ವಿಶೇಷ ನೆರವಿನ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಸುಮಾರು 7 ತಿಂಗಳುಗಳು ಕಳೆದರೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿಯರಿಗೆ ಇನ್ನೂ ವ್ಯಾಸಂಗ ವೇತನ ಪಾವತಿ ಆಗಿರುವುದಿಲ್ಲ. ಇದಕ್ಕೆ ಯಾರು ಹೊಣೆ.? ಆದಷ್ಟು ಬೇಗನೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ವಿದ್ಯಾರ್ಥಿನಿಯರಿಗೆ ವೇತನ ಮಂಜೂರು ಮಾಡಲು ಮುಂದಾಗುತ್ತಾರಾ? ಕಾದು ನೋಡಬೇಕಾಗಿದೆ?

ಇತ್ತೀಚಿನ ಸುದ್ದಿ

ಜಾಹೀರಾತು