1:06 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ನಾಗಮಂಗಲ: ಬೀದಿ ಬದಿ ವ್ಯಾಪಾರಸ್ಥರಿಗೆ ಚೆಲುವರಾಯಸ್ವಾಮಿ 250ಕ್ಕೂ ಹೆಚ್ಚು ಛತ್ರಿ ವಿತರಣೆ

01/03/2023, 21:32

ನಾಗಮಂಗಲ(reporterkarnataka.com): ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಛತ್ರಿ ವಿತರಿಸಿದರು.

ಅವರು ಪಟ್ಟಣದ ಕೆ ಎಸ್ ಟಿ ರಸ್ತೆ ಹಳೆ ಮಾರ್ಕೆಟ್ ಬಸ್ ಸ್ಟಾಂಡ್ ಮುಂತಾದ ಕಡೆಗಳಲ್ಲಿ ವ್ಯಾಪಾರ ಮಾಡುತ್ತಿರುವಂತಹ ಸುಮಾರು 250ಕ್ಕೂ ಹೆಚ್ಚಿನ ವ್ಯಾಪಾರಸ್ಥರಿಗೆ ಛತ್ರಿಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿನ್ ಚೆಲುವರಾಯಸ್ವಾಮಿ, ಸುನಿಲ್ ಲಕ್ಷ್ಮಿಕಾಂತ್, ಪುರಸಭೆ ಸದಸ್ಯರಾದ ರಮೇಶ್ ತಿಮ್ಮಪ್ಪನವರು ಮುಖಂಡರುಗಳಾದ ಪಾನಿಪುರಿ ಸುರೇಶ್, ವಿನಯ್ ಕುಮಾರ್, ಚೇತನ್ ಕುಮಾರ್, ರವೀಕಾಂತೇಗೌಡ, ಮುತಾಬೀರ್ ಖಾನ್ ಪುರಸಭೆ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಆಸಿಫ್ ಪಾಷ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು