2:43 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ

04/03/2023, 12:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಶಾಸಕ ಮಹೇಶ ಕುಮಠಳ್ಳಿ ಅಭಿವೃದ್ಧಿ ಮಂತ್ರ ಪಟಿಸಿದ್ದು ಜನ ಶಾಸಕ ಮಹೇಶ ಕುಮಠಳ್ಳಿ ಕಾರ್ಯಕ್ಕೆ ಜನರು ಭೇಷ್ ಅನ್ನುತ್ತಿದ್ದಾರೆ . ಅಷ್ಟೇ ಅಲ್ಲದೆ ಪಟ್ಟದ ಸ್ಲಮ್ ಬೋರ್ಡ್ ನಿವಾಸಿಗರಿಗೆ ಶಾಶ್ವತ ಸೂರಿನ ವ್ಯವಸ್ಥೆಗಾಗಿ ಕೊಳಗೇರಿ ಅಭಿವೃದ್ಧಿ ಆಯೋಗದಿಂದ ಹಲವಾರು ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಕಾಮಗಾರಿ ಗುಣಮಟ್ಟತೆ ಕಾಯುವಂತೆ ಸ್ಥಳೀಯ ಅಧಿಕಾರಿಗಳಿಗೆ ಶಾಸಕ ಮಹೇಶ ಕುಮಠಳ್ಳಿ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಎ. ಜೆ. ಮುಲ್ಲಾ, ಗುತ್ತಿಗೆದಾರರಾದ ರಾಜು ಅಲಬಾಳ, ರುಕ್ಮಾಭಾಯಿ ಗಡದೆ ವಿಲೀನ ರಾಜ ಎಳೆಮಲೆ, ಈಶ್ವರ ಗಡದೆ, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು