10:10 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು