1:14 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು