12:18 PM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು