5:45 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಮಾಜಿ ಶಾಸಕ ಲೋಬೊ ಚಾಲನೆ

05/03/2023, 18:17

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ನೋಂದಾಣಿ ಅಭಿಯಾನಕ್ಕೆ ಮಾಜಿ ಶಾಸಕ ಜೆ. ಆರ್. ಲೋಬೊ ಚಾಲನೆ ನೀಡಿದರು.

ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಉಚಿತ, ಮನೆಯ ಯಜಮಾನಿಗೆ ರೂ.2,000 ಮತ್ತು ಬಿಪಿಎಲ್ ಕಾರ್ಡ್ ಗೆ 10 ಕೆಜಿ ಅಕ್ಕಿ ಉಚಿತ ಒಳಗೊಂಡ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಂಟೋನ್ ಮೆಂಟ್ ವಾರ್ಡ್ ನಲ್ಲಿ ಜೆ. ಆರ್. ಲೋಬೊ ಭಾನುವಾರ ಆರಂಭಿಸಿದರು.

ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಮ್, ವಾರ್ಡ್ ಅಧ್ಯಕ್ಷ ಸದಾಶಿವ ಕುಲಾಲ್, ಬೂತ್ ಅಧ್ಯಕ್ಷೆ ನೀನಾ, ಪ್ರಮುಖರಾದ ಫಾರೂಕ್, ಟಿ. ಕೆ. ಸುಧೀರ್, ದಿನೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು