12:43 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಮಾಜಿ ಶಾಸಕ ಲೋಬೊ ಚಾಲನೆ

05/03/2023, 18:17

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ನೋಂದಾಣಿ ಅಭಿಯಾನಕ್ಕೆ ಮಾಜಿ ಶಾಸಕ ಜೆ. ಆರ್. ಲೋಬೊ ಚಾಲನೆ ನೀಡಿದರು.

ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಉಚಿತ, ಮನೆಯ ಯಜಮಾನಿಗೆ ರೂ.2,000 ಮತ್ತು ಬಿಪಿಎಲ್ ಕಾರ್ಡ್ ಗೆ 10 ಕೆಜಿ ಅಕ್ಕಿ ಉಚಿತ ಒಳಗೊಂಡ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಂಟೋನ್ ಮೆಂಟ್ ವಾರ್ಡ್ ನಲ್ಲಿ ಜೆ. ಆರ್. ಲೋಬೊ ಭಾನುವಾರ ಆರಂಭಿಸಿದರು.

ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಮ್, ವಾರ್ಡ್ ಅಧ್ಯಕ್ಷ ಸದಾಶಿವ ಕುಲಾಲ್, ಬೂತ್ ಅಧ್ಯಕ್ಷೆ ನೀನಾ, ಪ್ರಮುಖರಾದ ಫಾರೂಕ್, ಟಿ. ಕೆ. ಸುಧೀರ್, ದಿನೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು