6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಾರು- ಕ್ರೂಸರ್ ಡಿಕ್ಕಿ: ಪ್ರವಾಸಕ್ಕೆ ಆಗಮಿಸಿದ ಕಲಬುರಗಿಯ 10 ಮಂದಿ ವಿದ್ಯಾರ್ಥಿ ಗಳಿಗೆ ತೀವ್ರ ಗಾಯ

06/03/2023, 13:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ
ಕಾರು ಮತ್ತು ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ಮಂದಿ ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲ್ಪುರದಿಂದ ವಿದ್ಯಾರ್ಥಗಳ ತಂಡ ಪ್ರವಾಸಕ್ಕೆ ಆಗಮಿಸಿದ್ದರು.


ಪ್ರವಾಸ ಮುಗಿಸಿ ತಡರಾತ್ರಿ ಅಫಜಲ್ಪುರಕ್ಕೆ ತೆರಳುವಾಗ ಘಟನೆ ನಡೆದಿದೆ.
ಕ್ರೂಸರ್ ವಾಹನದಲ್ಲಿ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನ‌
ಶಿಕ್ಷಕರು ಕರೆತಂದಿದ್ದರು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು