10:32 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ವೈರಲ್ ಆಗ್ತ ಇದೆ ಕಾರ್ಯಕರ್ತರೊಬ್ಬರ ಹೆಗಲ ಮೇಲೆ ಕೈ ಹಾಕಿ ನಡೆವ ಕೋಟ ಶ್ರೀನಿವಾಸ ಪೂಜಾರಿಯವರ ಫೋಟೊ

11/07/2021, 15:06

ಮಂಗಳೂರು (reporterkarnataka.com)

ನಿನ್ನೆಯಿಂದ ವೈರಲ್ ಆಗ್ತ ಇದೆ ಸಾಮಾನ್ಯ ಕಾರ್ಯಕರ್ತನೊಬ್ಬನ ಹೆಗಲ ಮೇಲೆ ಕೈ ಹಾಕಿದ
ಕೋಟ ಶ್ರೀನಿವಾಸ ಪೂಜಾರಿ ಅವರ ಫೋಟೊ.
ನಿನ್ನೆ ಡಿಕೆಶಿ ಕಾರ್ಯಕರ್ತರೊಬ್ಬರ ಕೆನ್ನೆಗೆ ಬಾರಿಸಿದ ಘಟನೆಗೆ ಪ್ರತಿಯಾಗಿ ಇಂದು ಬಿಜೆಪಿಗರ ಬಣದಲ್ಲಿ ನಾಯಕರ ಜತೆಗಿರುವ ಫೋಟೊಗಳು ಹರಿದಾಡ್ತ ಇದೆ.

ಅಲ್ಲೊಬ್ಬ ಹೆಗಲ ಮೇಲೆ ಕೈ ಹಾಕ್ತೀಯಾ ಅಂತ ಕೆನ್ನೆಗೆ ಹೊಡಿತಾನೆ. ಇಲ್ಲೊಬ್ಬರು ನೋಡಿ “ಕಾರ್ಯಕರ್ತರೆಲ್ಲರು ನನ್ನವರು ಎಂದು ಹೆಗಲ ಮೇಲೆ ಕೈ ಹಾಕಿ ಮಾತಾಡಿಸ್ತಾರೆ” ಎನ್ನುವ ಟ್ಯಾಗ್ ಲೈನ್ ಕೂಡ ಹರಿದಾಡ್ತ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು