3:06 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಫೆಬ್ರವರಿ ತಿಂಗಳ ಸಹಾಯ ಹಸ್ತ ನಿಖಿಲ್ ಗೆ ಹಸ್ತಾಂತರ

07/03/2023, 16:01

ಮೂಡುಬಿದರೆ(reporterkarnataka.com):ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಫೆಬ್ರವರಿ ತಿಂಗಳ ಸಹಾಯ ಹಸ್ತವನ್ನು ಕಾಸರಗೋಡು ಜಿಲ್ಲೆಯ ಮುಳಿಯಾರು ಗ್ರಾಮದ ಅಮೆಕ್ಕಾರು ನಿವಾಸಿ 19 ವರ್ಷದ ದುರ್ಗಾ ನಿಖಿಲ್ ಅವರಿಗೆ ಹಸ್ತಾಂತರಿಸಲಾಯಿತು.

ಕೂಲಿ ಕೆಲಸ ಮಾಡುವಾಗ ಆಯ ತಪ್ಪಿ ಬಿದ್ದು ಮೆದುಳು ಬಳ್ಳಿಗೆ ಪೆಟ್ಟಾದ ಅವರ ಚಿಕಿತ್ಸೆಗಾಗಿ ಆರದಿರಲಿ ಬದುಕು ಆರಾಧನಾ ತಂಡ ಸಹಾಯ ನೀಡಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ಭಾಸ್ಕರ ದೇವಾಡಿಗ, ಸಂಜಯ್ ಶೆಟ್ಟಿ ಗಣೇಶ್ ಪೈ, ಡಾ.ನಾಗರಾಜ ಶೆಟ್ಟಿ ಅಂಬೂರಿ, ದೇವಿ ಪ್ರಸಾದ್,ದೀನ್ ರಾಜ್ ಕೆ, ಬಸವರಾಜ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್ ಪ್ರವೀಣ್ ಬಂಗೇರ, ನಿಲೇಶ್ ಕಟೀಲು, ರಂಗನಾಥ್ ರಾವ್ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ ಮುಂಬಯಿ, ಪ್ರಭಾಕರ ಮಂಗಳೂರು, ಸುಜಿತ್ , ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು