2:26 AM Friday17 - April 2026
ಬ್ರೇಕಿಂಗ್ ನ್ಯೂಸ್
Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ

14/05/2021, 16:20

ಬೆಂಗಳೂರು(Reporter Karnataka News)

ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟಿ ಸಹಾಯ ನೀಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಕೊರೋನಾ ಲಸಿಕೆ ನೀಡೋದಕ್ಕಾಗಿ ಕಾಂಗ್ರೆಸ್ ನಿಂದ 100 ಕೋಟಿ ಸಹಾಯ ಧನ ನೀಡಲಾಗುತ್ತದೆ. 10 ಕೋಟಿ ಕರ್ನಾಟಕ ಕಾಂಗ್ರೆಸ್ ಪಾರ್ಟಿ ಫಂಡ್ ನಿಂದ ನೀಡಲಾಗುತ್ತಿದ್ದರೇ, ಮಿಕ್ಕುಳಿದ 90 ಕೋಟಿಯನ್ನು ಕಾಂಗ್ರೆಸ್ ಎಂ ಎಲ್ ಎ ಹಾಗೂ ಎಂ ಎಲ್ ಸಿ ಫಂಡ್ ನಿಂದ ನೀಡಲಾಗುತ್ತದೆ. ಈ ಹಣದಿಂದ ಕೊರೋನಾ ಲಸಿಕೆ ಖರೀದಿಸಲು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು