12:10 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ

14/05/2021, 16:20

ಬೆಂಗಳೂರು(Reporter Karnataka News)

ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟಿ ಸಹಾಯ ನೀಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಕೊರೋನಾ ಲಸಿಕೆ ನೀಡೋದಕ್ಕಾಗಿ ಕಾಂಗ್ರೆಸ್ ನಿಂದ 100 ಕೋಟಿ ಸಹಾಯ ಧನ ನೀಡಲಾಗುತ್ತದೆ. 10 ಕೋಟಿ ಕರ್ನಾಟಕ ಕಾಂಗ್ರೆಸ್ ಪಾರ್ಟಿ ಫಂಡ್ ನಿಂದ ನೀಡಲಾಗುತ್ತಿದ್ದರೇ, ಮಿಕ್ಕುಳಿದ 90 ಕೋಟಿಯನ್ನು ಕಾಂಗ್ರೆಸ್ ಎಂ ಎಲ್ ಎ ಹಾಗೂ ಎಂ ಎಲ್ ಸಿ ಫಂಡ್ ನಿಂದ ನೀಡಲಾಗುತ್ತದೆ. ಈ ಹಣದಿಂದ ಕೊರೋನಾ ಲಸಿಕೆ ಖರೀದಿಸಲು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು