4:03 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ದರ್ಗಾ- ದೇವಾಲಯ ವಿವಾದ ಪ್ರಕರಣ: ಎಸ್ ಡಿಪಿಐ ಎಂಟ್ರಿ; ಬಿಗಿ ಪೊಲೀಸ್ ಬಂದೋಬಸ್ತ್

14/03/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಜಿದ್ ನಗರದ ದರ್ಗಾ- ದೇವಾಲಯ ವಿಷಯದಲ್ಲಿ ವಿವಾದ ಉಂಟಾಗಿದ್ದು, ಎಸ್ ಡಿಪಿ‌ಐ ಎಂಟ್ರಿ ಕೊಟ್ಟಿದೆ.
ಹಜರತ್ ಸೈಯದ್ ಬೂದ್ ಷಾ ದರ್ಗಾಕ್ಕೆ ಭೇಟಿ ನೀಡಲಿರುವ ಎಸ್.ಡಿ.ಪಿ.ಐ ಮುಖಂಡರು ದರ್ಗಾ ಕಮಿಟಿ ಸದಸ್ಯರ ಜೊತೆಗೆ ಸಭೆ ನಡೆಸಲಿದ್ದಾರೆ.


ಹಿಂದೂ ಸಂಘಟನೆಗಳು ಇದು ದರ್ಗಾವಲ್ಲ ಹಿಂದೂಗಳ ಚಂದ್ರಮೌಳೇಶ್ವರ ದೇವಾಲಯ ಎಂದು ಪಟ್ಟು ಹಿಡಿದಿದೆ. ದರ್ಗಾ -ದೇವಾಲಯ ವಿವಾದದ ಬೆನ್ನಲ್ಲೇ ಎಸ್.ಡಿ.ಪಿ.ಐ. ಮುಖಂಡರು ಎಂಟ್ರಿ ಕೊಟ್ಟಿದ್ದಾರೆ.
ನೆನ್ನೆಯಿಂದ ದರ್ಗಾದಲ್ಲಿ ಉರೂಸ್ ಆರಂಭವಾಗಿದೆ. ಇಂದು ನಡೆಯಲಿರುವ ಉರುಸ್ ನಲ್ಲಿ ಸಾವಿರಾರು ಮುಸ್ಲಿಂ ಸಮುದಾಯದವರು ಭಾಗವಹಿಸಲಿದ್ದಾರೆ. ದರ್ಗಾದ ಬಳಿ ನೂರಾರು ಪೊಲೀಸರ ನಿಯೋಜನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು