6:40 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ದರ್ಗಾ- ದೇವಾಲಯ ವಿವಾದ ಪ್ರಕರಣ: ಎಸ್ ಡಿಪಿಐ ಎಂಟ್ರಿ; ಬಿಗಿ ಪೊಲೀಸ್ ಬಂದೋಬಸ್ತ್

14/03/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಜಿದ್ ನಗರದ ದರ್ಗಾ- ದೇವಾಲಯ ವಿಷಯದಲ್ಲಿ ವಿವಾದ ಉಂಟಾಗಿದ್ದು, ಎಸ್ ಡಿಪಿ‌ಐ ಎಂಟ್ರಿ ಕೊಟ್ಟಿದೆ.
ಹಜರತ್ ಸೈಯದ್ ಬೂದ್ ಷಾ ದರ್ಗಾಕ್ಕೆ ಭೇಟಿ ನೀಡಲಿರುವ ಎಸ್.ಡಿ.ಪಿ.ಐ ಮುಖಂಡರು ದರ್ಗಾ ಕಮಿಟಿ ಸದಸ್ಯರ ಜೊತೆಗೆ ಸಭೆ ನಡೆಸಲಿದ್ದಾರೆ.


ಹಿಂದೂ ಸಂಘಟನೆಗಳು ಇದು ದರ್ಗಾವಲ್ಲ ಹಿಂದೂಗಳ ಚಂದ್ರಮೌಳೇಶ್ವರ ದೇವಾಲಯ ಎಂದು ಪಟ್ಟು ಹಿಡಿದಿದೆ. ದರ್ಗಾ -ದೇವಾಲಯ ವಿವಾದದ ಬೆನ್ನಲ್ಲೇ ಎಸ್.ಡಿ.ಪಿ.ಐ. ಮುಖಂಡರು ಎಂಟ್ರಿ ಕೊಟ್ಟಿದ್ದಾರೆ.
ನೆನ್ನೆಯಿಂದ ದರ್ಗಾದಲ್ಲಿ ಉರೂಸ್ ಆರಂಭವಾಗಿದೆ. ಇಂದು ನಡೆಯಲಿರುವ ಉರುಸ್ ನಲ್ಲಿ ಸಾವಿರಾರು ಮುಸ್ಲಿಂ ಸಮುದಾಯದವರು ಭಾಗವಹಿಸಲಿದ್ದಾರೆ. ದರ್ಗಾದ ಬಳಿ ನೂರಾರು ಪೊಲೀಸರ ನಿಯೋಜನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು