5:10 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಸಮಾನ ಹಗಲು- ರಾತ್ರಿ: 21ಕ್ಕೆ ಪಿಲಿಕುಳದಲ್ಲಿ ಖಗೋಳ ಶಾಸ್ತ್ರದ ಚಟುವಟಿಕೆಗಳು: ಆಸಕ್ತರಿಗೆ ಮುಕ್ತ ಅವಕಾಶ

18/03/2023, 11:28

ಮಂಗಳೂರು(reporterkarnataka.com): ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರಣಗಳ ಓರೆಕೋನವು ಆ ಸ್ಥಳದ ಅಕ್ಷಾಂಶಕ್ಕೆ ಸಮಾನವಾಗಿರುತ್ತದೆ.

ಈ ಕಾರಣ ಪಿಳಕುಳ ಪ್ರದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಮಾರ್ಚ 21 ರಂದು ಬೆಳಗ್ಗೆ 10.30 ರಿಂದ ಈ ದಿನದ ಹಗಲಿನಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳನ್ನು ಮಾಡಲಾಗುವುದು. ಆಸಕ್ತರು
ಜಗನ್ನಾಥ(9481245137) ವಿಘ್ನೇಶ್ ಭಟ್ (9164571280) ಅವರನ್ನು ಸಂಪರ್ಕಿಸಿ
ಚಟುವಟಿಕೆಯಲ್ಲಿ ಭಾಗವಹಿಸಲು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು