1:18 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕಾಗವಾಡ: ಮಹಿಳೆಗೆ ಹಲ್ಲೆ ನಡೆಸಿ ಮನೆಯಿಂದ ಚಿನ್ನಾಭರಣ ಕಳವು; ತಡರಾತ್ರಿ ನಡೆದ ದುಷ್ಕೃತ್ಯ

19/03/2023, 13:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿ ಕಳುವು ಮಾಡಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಮಹಾರಾಷ್ಟ್ರ ಗಡಿ ಭಾಗದಲ್ಲಿ ಕಳ್ಳತನ ಪ್ರಕರಣ
ಹೆಚ್ಚುತ್ತಿದ್ದು, ಮಹಿಳೆಯರು, ಪುಟ್ಟ ಮಕ್ಕಳನ್ನು ಲೆಕ್ಕಿಸದೆ ಖದಿಮರು ಕಳ್ಳತನ ನಡೆಸುತ್ತಿದ್ದಾರೆ.
ಮಗುವಿನ ಕಾಲಿನ ಚೈನ್, ಮಹಿಳೆಯ ಮಾಂಗಲ್ಯ, ಕಿವಿ ಓಲೆ ಸೇರಿ 2 ತೊಲೆ ಬಂಗಾರ ಕಳುವು ನಡೆದಿದೆ.

ಸಿದ್ದು ರಾಮಪ್ಪ ಪಾಟೀಲ ಮನೆಯಲ್ಲಿ ಕಳುವು ನಡೆದಿದೆ.
4 ಮಂದಿ ದುಷ್ಕರ್ಮಿಗಳು ಮನೆಯ ಬಾಗಿಲು ಮುರಿದು ನಿರ್ಮಲಾ ಮೇಲೆ ಹಲ್ಲೆ ಎಸಗಿ ಕಳವು ಮಾಡಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು