1:13 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಮುಂಚೂರು ಕಿರು ಸೇತುವೆ ಬಳಿಯ ಕಾಂಕ್ರೀಟಿಕರಣಗೊಂಡ ರಸ್ತೆ ಉದ್ಘಾಟನೆ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

19/03/2023, 18:25

ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಮುಂಚೂರು ಸಂಪರ್ಕಿಸುವ ಮುಂಚೂರು ಕಿರು ಸೇತುವೆ ಬಳಿಯ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಿ ಅಭಿವೃದ್ಧಿ ಮಾಡಲಾಗಿದ್ದು, ಶಾಸಕ ಡಾ.ಭರತ್ ಶೆಟ್ಟಿ ವೈ. ಶನಿವಾರ ಉದ್ಘಾಟಿಸಿದರು.

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಬಿಜೆಪಿ ಬೂತ್ ಅಧ್ಯಕ್ಷರಾದ ಸಂತೋಷ್ ತಡಂಬೈಲ್, ರೇಖಾ, ಸಜಿತ್ ರಾಜ್, ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಶಕ್ತಿಕೇಂದ್ರ ಪ್ರಮುಖ್ ಜಯಂತ್ ,ಸಹ ಪ್ರಮುಖ್ ರಾಕೇಶ್ ಬಂಗೇರ , ಪ್ರಮುಖರಾದ ಬಾಲಕೃಷ್ಣ ಮುಂಚೂರು, ವಿನೋದ್ ಶೇಖರ್,ರವಿ,ನಾಗೇಶ್, ಯಶೋಧ, ಬೇಬಿ, ಜಯಂತಿ,ಸುನಿತ, ವಿದ್ಯಾ , ಸಂತೋಷ್ ಮುಂಚೂರು, ಸುದರ್ಶನ್ ಶೆಟ್ಟಿ ,ನವೀನ್, ಸುಜಿತ್ ಕೊಡಿಪಾಡಿ ಹಾಗೂ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು