6:08 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮುಂಚೂರು ಕಿರು ಸೇತುವೆ ಬಳಿಯ ಕಾಂಕ್ರೀಟಿಕರಣಗೊಂಡ ರಸ್ತೆ ಉದ್ಘಾಟನೆ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

19/03/2023, 18:25

ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಮುಂಚೂರು ಸಂಪರ್ಕಿಸುವ ಮುಂಚೂರು ಕಿರು ಸೇತುವೆ ಬಳಿಯ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಿ ಅಭಿವೃದ್ಧಿ ಮಾಡಲಾಗಿದ್ದು, ಶಾಸಕ ಡಾ.ಭರತ್ ಶೆಟ್ಟಿ ವೈ. ಶನಿವಾರ ಉದ್ಘಾಟಿಸಿದರು.

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಬಿಜೆಪಿ ಬೂತ್ ಅಧ್ಯಕ್ಷರಾದ ಸಂತೋಷ್ ತಡಂಬೈಲ್, ರೇಖಾ, ಸಜಿತ್ ರಾಜ್, ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಶಕ್ತಿಕೇಂದ್ರ ಪ್ರಮುಖ್ ಜಯಂತ್ ,ಸಹ ಪ್ರಮುಖ್ ರಾಕೇಶ್ ಬಂಗೇರ , ಪ್ರಮುಖರಾದ ಬಾಲಕೃಷ್ಣ ಮುಂಚೂರು, ವಿನೋದ್ ಶೇಖರ್,ರವಿ,ನಾಗೇಶ್, ಯಶೋಧ, ಬೇಬಿ, ಜಯಂತಿ,ಸುನಿತ, ವಿದ್ಯಾ , ಸಂತೋಷ್ ಮುಂಚೂರು, ಸುದರ್ಶನ್ ಶೆಟ್ಟಿ ,ನವೀನ್, ಸುಜಿತ್ ಕೊಡಿಪಾಡಿ ಹಾಗೂ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು