6:48 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತಯಾಚನೆ

19/03/2023, 21:03

ಧಾರವಾಡ(reporterkarnataka.com): ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯು ಅಪಾರ ಜನಸ್ತೋಮದ ಮಧ್ಯೆ ಜರುಗಿತು.
ಬಿಜೆಪಿಯ ಹಲವು ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ನಡೆದ ರೋಡ್ ಶೋನಲ್ಲಿ ಅಪಾರ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವ ಮೂಲಕ ಬಿಜೆಪಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.


ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಅವರು ಪಾಲ್ಗೊಂಡು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಜನರಲ್ಲಿ ಮನವಿ ಮಾಡಿದರು.
ಸಚಿವರಾದ ಸಿ.ಸಿ. ಪಾಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಐ. ಚಿಕ್ಕನಗೌಡರ ಹಾಗೂ ಬಿಜೆಪಿ ಹಲವಾರು ಪ್ರಮುಖ ನಾಯಕರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಮತಕ್ಷೇತ್ರದ ಜನತೆ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು