7:16 PM Saturday26 - July 2025
ಬ್ರೇಕಿಂಗ್ ನ್ಯೂಸ್
BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ…

ಇತ್ತೀಚಿನ ಸುದ್ದಿ

ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು

22/03/2023, 18:33

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್
ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್‌ ಜಂಕ್ಷನ್ ನ ಸಮೀಪದ ಬಂಟ್ವಾಳ ಪೇಟೆಯ ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿAnti Riot Drill ( ದೊಂಬಿ
ನಿಗ್ರಹ ಕವಾಯತು ) ತರಬೇತಿಯನ್ನು ನೀಡಲಾಯಿತು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಲಭೆ ಸಂದರ್ಭದಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಎದುರಿಸಬೇಕೆಂಬ
ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.
ಇಂತಹ ಕವಾಯತಿನಿಂದ ಪೊಲೀಸ್ ಅಧಿಕಾರಿ,
ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಸ್ಥೈರ್ಯ,ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ
ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು