3:20 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು

22/03/2023, 18:33

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್
ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್‌ ಜಂಕ್ಷನ್ ನ ಸಮೀಪದ ಬಂಟ್ವಾಳ ಪೇಟೆಯ ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿAnti Riot Drill ( ದೊಂಬಿ
ನಿಗ್ರಹ ಕವಾಯತು ) ತರಬೇತಿಯನ್ನು ನೀಡಲಾಯಿತು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಲಭೆ ಸಂದರ್ಭದಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಎದುರಿಸಬೇಕೆಂಬ
ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.
ಇಂತಹ ಕವಾಯತಿನಿಂದ ಪೊಲೀಸ್ ಅಧಿಕಾರಿ,
ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಸ್ಥೈರ್ಯ,ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ
ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು