7:48 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶಬರಿಮಲೆ ದೇಗುಲ ಜುಲೈ 17ರಿಂದ 5 ದಿನ ಓಪನ್ : ಯಾರಿಗೆಲ್ಲ ಸಿಗಲಿದೆ ಪ್ರವೇಶ?

13/07/2021, 08:37

ತಿರುವನಂತಪುರ(reporterkarnataka news): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸ ಪೂಜೆಯ ಅಂಗವಾಗಿ ಜುಲೈ 17ರಿಂದ 21ರ ವರೆಗೆ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ.

ಮಲಯಾಳಂ ತಿಂಗಳ ಆಚರಣೆಯ ಸಲುವಾಗಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ಗರಿಷ್ಠ 5 ಸಾವಿರ ಮಂದಿ ಭಕ್ತರಿಗೆ ಮಾತ್ರ ಅವಕಾಶ ಕೊಡಲಾಗುತ್ತದೆ. ಎರಡು ಡೋಸ್ ಲಸಿಕೆ ಪಡೆದು ಅದರ ಪ್ರಮಾಣ ಪತ್ರ ಹೊಂದಿದರಬೇಕು. 48 ತಾಸು ಹಿಂದೆ ಪಡೆದಿರುವ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು