12:52 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು