6:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು