3:50 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ

26/03/2023, 00:15

ಸುರತ್ಕಲ್(reporterkarnataka.com):
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್‌ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು.
ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು