4:43 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆ: ಪೊಲೀಸ್ ವಶಕ್ಕೆ

27/03/2023, 10:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಬ್ರೇಕ್ ಡೌನ್ ಆಗಿ ಕಾರು ಆಕ್ಸಿಡೆಂಟ್ ಆಗಿತ್ತು.
ಕಾರು ಅಪಘಾತಕ್ಕೀಡಾದ ಬಳಿಕ ಚಾಲಕ ಕಾರು ತಳ್ಳಲು ಮುಂದಾದ. ಆಗ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆಯಿತು.
ಆ ಸಂದರ್ಭದಲ್ಲಿ ಕಾರಿನಲ್ಲಿ ಮದ್ಯ, ಲಾಂಗ್, ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್ ಪತ್ತೆಯಾಯಿತು. ಸ್ಥಳೀಯರು ಕಾರಿನಿಂದ
ಮದ್ಯ, ಕ್ಯಾಲೆಂಡರ್, ಲಾಂಗ್ ಅನ್ನು ಹೊರತೆಗೆದರು. ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಂತೆ ಕಾರು ಚಾಲಕ ಅಲ್ಲಿಂದ ಪರಾರಿಯಾದ ಎಂದು ತಿಳಿದು ಬಂದಿದೆ.


ಸ್ಥಳಕ್ಕೆ ನಗರ ಠಾಣಾ ಪೊಲೀಸರ ಭೇಟಿ ನೀಡಿದ್ದಾರೆ.
ಮದ್ಯ , ಕ್ಯಾಲೆಂಡರ್, ಲಾಂಗ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು