9:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ದಂಬೆಲ್ ನದಿ ತಟದಲ್ಲಿ 6 ಕೋಟಿ ವೆಚ್ಚದಲ್ಲಿ ಕಾರ್ ಲ್ಯಾಂಡ್ ಮೆಗಾ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

28/03/2023, 12:22

ಸುರತ್ಕಲ್(reporterkarnataka.com):
ಮಂಗಳೂರು ನಗರ ಉತ್ತರದ ಪಾಲಿಕೆ ವ್ಯಾಪ್ತಿಯ 16ನೇ ಬಂಗ್ರ ಕೂಳೂರು ವಾರ್ಡ್‌ನ ದಂಬೆಲ್ ಸೇತುವೆಯ ನದಿ ತಟದಿಂದ ಕಾರ್ ಲ್ಯಾಂಡ್ ನಿರ್ಮಾಣ ಕಾಮಗಾರಿಗೆ 6 ಕೋಟಿ ರೂ.ಗಳನ್ನು ಶಾಸಕಡಾ.ಭರತ್ ಶೆಟ್ಟಿ ವೈ ಅವರು ಅನುದಾನ ಕಾದಿರಿಸಿದ್ದು, ದಂಬೆಲ್ ಗಣಪತಿ ವಿಸರ್ಜನೆ ಕಟ್ಟೆ ಬಳಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ,ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ್ ಮಲರಾಯಸಾನ, ಆನಂದ್ ನಾಯ್ಕ್, ನವನೀತ್ ಕೋಟ್ಯಾನ್, ರಾಜೇಂದ್ರ ಕೋಟ್ಯಾನ್, ಜನಸೇವಾ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್,ಸದಾನಂದ ಅಂಚನ್, ಬಾಲಕೃಷ್ಣ ಶೆಟ್ಟಿ, ಆನಂದ್ ಕೋಡಿಕಲ್ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು