4:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ; 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತು

02/04/2023, 12:29

ಮಂಗಳೂರು(reporter Karnataka.com); ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಕಳೆದ 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈನ್ಸೆನ್ಸ್ ಅಮಾನತು ಮಾಡಲಾಗಿದೆ.
ಕಮಿಷನರೇಟ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ 29 ಮಂದಿಯ ಚಾಲನಾ ಪರವಾನಿಗೆಯನ್ನು ಅಮಾನತಿನಲ್ಲಿಟ್ಟಿದ್ದಾರೆ. 6 ತಿಂಗಳ ಅವಧಿವರೆಗೆ ಡ್ರೈವಿಂಗ್ ಲೈಸೆನ್ಸ್ ಅಮಾನತಿನಲ್ಲಿರುತ್ತದೆ. ಜನವರಿ 1, 2023ರಿಂದ ಮಾರ್ಚ್ 31, 2023ರ ಅವಧಿಯಲ್ಲಿ ನಡೆಸಿದ ಕಾರ್ಯಾಚರಣೆ ಆಗಿದೆ. ಹಾಗೆ ಈ ಅವಧಿಯಲ್ಲಿ ವಾಹನ ತಪಾಸಣೆ ಸಂಬಂಧಿಸಿದಂತೆ 23 ಪ್ರಕರಣ, ಇ ಚಾಲನ್ ಕೇಸ್ 28 ದಾಖಲಾಗಿದೆ. ಒಟ್ಟು 3 ತಿಂಗಳ ಅವಧಿಯಲ್ಲಿ 10200 ರೂ. ದಂಡ ವಸೂಲಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು