11:55 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಜಲಸಿರಿ ಯೋಜನೆಯಡಿ 24/7 ಕುಡಿಯುವ ನೀರು ಪೂರೈಕೆ: 5 ಝೋನ್ ಗಳ ರಚನೆ

13/07/2021, 20:56

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿ 24/7 ಕುಡಿ ನೀರು ಯೋಜನೆಯ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಅಧಿಕಾರಿಗಳ‌ ಸಭೆ ನಡೆಯಿತು.

‌ಪ್ರಾಯೋಗಿಕವಾಗಿ ಪಾಲಿಕೆ ವ್ಯಾಪ್ತಿಯಲ್ಲಿ 5 ಝೋನ್ ಗಳನ್ನು ಆಯ್ಕೆಮಾಡಿ 24/7 ನೀರು ಸರಬರಾಜು ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈಗಾಗಲೇ ಸ್ಮಾರ್ಟ್ ಸಿಟಿ ಹಾಗೂ ಇತರೆ ಯೋಜನೆಗಳಡಿ ಕೈಗೊಂಡಿರುವ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳನ್ನು ನಡೆಸುವ‌ ವೇಳೆ ನೀರಿನ ಪೈಪ್ ಗಳ ಪರಿಶೀಲನೆಯ ಕ್ರಮ ಕೈಗೊಳ್ಳುವ ಕುರಿತು ಮೇಯರ್ ಸೂಚನೆ ನೀಡಿದ್ದಾರೆ. ಮುಖ್ಯ ಕೊಳವೆ ಹಾಗೂ ವಿತರಣಾ ಜಾಲಗಳ ಪರಿಶೀಲನೆಯನ್ನು ಅಗತ್ಯವಾಗಿ ನಡೆಸುವಂತೆ ಸೂಚನೆ ನೀಡಿಲಾಗಿದೆ. ಹಾಗೂ ಪ್ರತಿ 15 ದಿನಗಳಿಗೊಮ್ಮೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪಾಲಿಕೆಯ ಉಪಮೇಯರ್ ಸುಮಂಗಲ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರು, ಪಾಲಿಕೆ ಸದಸ್ಯರು, ಜಲಸಿರಿ ಯೋಜನೆಯ ಅಧಿಕಾರಿಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು