10:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಬಿಜೆಪಿ ಶಾಸಕರ ಆಪ್ತ: ಹಣ ಪಡೆಯುವ ವಿಡಿಯೋ ವೈರಲ್..!

02/04/2023, 20:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಮಗಾರಿ ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಪ್ತನ ಹಣ ಎಣಿಸುವ ವೀಡಿಯೊ ವೈರಲ್ ಆಗಿದೆ.
ಅಭಿವೃದ್ಧಿ ಕಾಮಗಾರಿಗಳನ್ನ ಗುತ್ತಿದೆದಾರರಿಗೆ ಕೊಡಿಸಲು ಮಧ್ಯಸ್ತಿಕೆ ವಹಿಸಿ ಕಮೀಷನ್ ದರನ್ನು ಶ್ರೀಮಂತ ಪಾಟೀಲ ಆಪ್ತ ನಾನಾಸಾಹೇಬ್ ಅವತಾಡೆ ಫಿಕ್ಸ್ ಮಾಡುವ ಕುರಿತು ಮಾತುಕತೆಯ ವೀಡಿಯೊ ಬಯಲಾಗಿದೆ.
ಅಥಣಿ ತಾಲೂಕಿನ ಕೆಂಪವಾಡದಲ್ಲಿರುವ ಶ್ರೀಮಂತ ಪಾಟೀಲ ಒಡೆತನದ ಶುಗರ್ ಫ್ಯಾಕ್ಟರಿಯಲ್ಲಿ ದರ ಫಿಕ್ಸ್ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ.


ಕಚೇರಿ ಹೊರಗಡೆ ಶಾಸಕರ ಆಪ್ತ ನಾನಾಸಾಹೇಬ್ ಅವರು ಹಣ ಪಡೆಯುವ ದೃಶ್ಯ ಇದೆ. ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಧಂದೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಸಾಕ್ಷಿ ಎಂಬಂತೆ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಬಿಲ್ಡಿಂಗ್ ಕಾಮಗಾರಿಗೆ ಐದು ಪರ್ಸೆಂಟೇಜ್.
ಜೆಜೆಎಂ ಕಾಮಗಾರಿಗೆ ನಾಲ್ಕು ಪರ್ಸೆಂಟೇಜ್.
ರಸ್ತೆ ಕಾಮಗಾರಿಗೆ ಹತ್ತು ಪರ್ಸೆಂಟೇಜ್ ಎಂದು ಮಾತುಕತೆ ನಡೆದಿದೆ. ಚುನಾವಣೆ ಹೊತ್ತಿನಲ್ಲಿ ಈ ವೀಡಿಯೊ ಬಾರೀ ಸದ್ದು ಮಾಡುತ್ತಿದೆ

ಇತ್ತೀಚಿನ ಸುದ್ದಿ

ಜಾಹೀರಾತು