2:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ‘ಆಕೃತಿ’ ಉತ್ಸವ: ಮೂಡುಬಿದರೆಯ ಮೈಟ್ ಗೆ ಚಾಂಪಿಯನ್ ಶಿಪ್; ಸಹ್ಯಾದ್ರಿ ರನ್ನರ್‌ ಅಪ್

03/04/2023, 22:29

ಮಂಗಳೂರು(reporterkarnataka.com): ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವದಲ್ಲಿ ಮೂಡುಬಿದಿರೆಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಎಂಜಿನಿಯರಿಂಗ್ ಕಾಲೇಜು (ಮೈಟ್)ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ
ಅಡ್ಯಾರ್ ನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ


ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ವಿಜೇತರನ್ನು ಪ್ರಶಸ್ತಿಯೊಂದಿಗೆ ಗೌರವಿಸಿದರು. ಚಿತ್ರ ವಿನ್ನರ್ಸ್ ಮತ್ತು
ರನ್ನರ್ ತಂಡ

ಇತ್ತೀಚಿನ ಸುದ್ದಿ

ಜಾಹೀರಾತು